ಪಾಂಬಾರು: ಮೂರ್ತೆದಾರಿಕೆ ಮಾಡುವ ವೇಳೆ ತಾಳೆ ಮರದಿಂದ ಬಿದ್ದು ಮೃತ್ಯು

0

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಂಬಾರುವಿನಲ್ಲಿ ಜಯಂತ ಪೂಜಾರಿ ಎಂಬವರು ತಾಳೆ ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ. ತಾಳೆ ಮರಕ್ಕೆ ಏರಿ ಮೂರ್ತೆ ಮಾಡುವ ಸಂದರ್ಭದಲ್ಲಿ ಆಯತಪ್ಪಿ ಕೆಳಕ್ಕೆ ಬಿದ್ದ ಜಯಂತ ಪೂಜಾರಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತದರೂ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ,ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಸಾಂದರ್ಭಿಕ ಚಿತ್ರ

LEAVE A REPLY

Please enter your comment!
Please enter your name here