ಹ್ಯಾಕರ್‌ಗಳ ವಂಚನೆಗೆ ಸಿಲುಕಿ ರಿಯಾದ್‌ನಲ್ಲಿ ಬಂಧಿಯಾಗಿದ್ದ ಕಡಬದ ಚಂದ್ರಶೇಖರ್ ಊರಿಗೆ

0

ಕಡಬ: ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಬಂಧ ಮುಕ್ತನಾಗಿದ್ದು, ಸೋಮವಾರ ರಾತ್ರಿ ಮನೆಗೆ ಆಗಮಿಸಿದ್ದಾರೆ.


ಬೆಳಗ್ಗೆ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ವಿಮಾನದಲ್ಲಿ ಮುಂಬೈಗೆ ಕಳುಹಿಸಿಕೊಟ್ಟಿದ್ದು ಅವರು ಮುಂಬೈನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಚಂದ್ರಶೇಖರ್ ಅವರ ಬಂಧುಗಳು ಬರಮಾಡಿಕೊಂಡರು.ಧಿ

LEAVE A REPLY

Please enter your comment!
Please enter your name here