ಪುತ್ತೂರು ತಾ| ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಶಾಂತಿನಗರ ಶಾಲಾ ಶಿಕ್ಷಕರಿಗೆ ಪ್ರಶಸ್ತಿ

0

*ಜನಪದ ಗೀತೆ-ಮಂಜುನಾಥ್ ಮಣಕವಾಡ ಪ್ರಥಮ

  • *ಆಶುಭಾಷಣ- ಪ್ರದೀಪ್ ಬಾಕಿಲ ದ್ವಿತೀಯ

ನೆಲ್ಯಾಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ವಿನೂತನ ಶೈಕ್ಷಣಿಕ ಪದ್ಧತಿ ಹಾಗೂ ಹತ್ತು ಹಲವು ಹೊಸ ಪ್ರಯೋಗಗಳ ಮೂಲಕ ತಾಲೂಕು ಹಾಗೂ ಜಿಲ್ಲೆಯಲ್ಲಿ ಹೆಸರು ಪಡೆಯುತ್ತಿರುವ ಶಾಂತಿನಗರ ಗೊಳಿತ್ತಟ್ಟು ಶಾಲೆಯ ಸಹ ಶಿಕ್ಷಕರಾದ ಮಂಜುನಾಥ್ ಮಣಕವಾಡರವರು ಜನಪದ ಗೀತೆಯಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಭಾರ ಮುಖ್ಯಗುರು ಪ್ರದೀಪ್ ಬಾಕಿಲ ಅವರು ಆಶು ಭಾಷಣದಲ್ಲಿ ದ್ವಿತೀಯ ಸ್ಥಾನಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here