ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ

0

ಪುತ್ತೂರು:ಸಮಾಜ ಸೇವಾ ಕ್ಷೇತ್ರದಲ್ಲಿನ ತನ್ನ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಎನ್.ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಮುಕ್ರಂಪಾಡಿಯಲ್ಲಿರುವ ರವೀಂದ್ರ ಶೆಟ್ಟಿಯವರ `ನುಳಿಯಾಲು ನಿಲಯ’ದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ರವಿಪ್ರಸಾದ್ ಶೆಟ್ಟಿ ಬನ್ನೂರು,ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಅನ್ವರ್ ಕಾಸಿಂ, ಫಾರೂಕ್ ಬಾಯಬೆ, ಬಶೀರ್ ಪರ್ಲಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here