ಕೌಕ್ರಾಡಿ ಗ್ರಾ.ಪಂ. ಉದ್ಯೋಗ ಖಾತರಿ ವಿಶೇಷ ಗ್ರಾಮಸಭೆ

0

ನೆಲ್ಯಾಡಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2024-25ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸುವ ಸಲುವಾಗಿ ಕೌಕ್ರಾಡಿ ಗ್ರಾಮ ಪಂಚಾಯತ್‌ನ ವಿಶೇಷ ಗ್ರಾಮಸಭೆ ನ.21ರಂದು ಕೌಕ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು ಸಭೆಯ ಅಧ್ಯಕ್ಷತೆ ವಹಿಸಿದ್ದರು. ನರೇಗಾ ಯೋಜನೆಯ ತಾಂತ್ರಿಕ ಸಹಾಯಕಿ ಸವಿತಾ ಲೊಬೋ ಅವರು ಮಾಹಿತಿ ನೀಡಿದರು. ಉಪಾಧ್ಯಕ್ಷೆ ವನಿತಾ ಎಂ., ಸದಸ್ಯರಾದ ಭವಾನಿ ಜಿ., ಸವಿತಾ ಎಸ್., ಶೈಲ, ಪುಷ್ಪ, ಹನೀಫ್ ಎಂ., ಮಹೇಶ್ ಪಿ., ಉದಯಕುಮಾರ್, ದಿನೇಶ್ ಕುಮಾರ್, ಪಿಡಿಒ ಯಶವಂತ ಬೆಳ್ಚಡ ಸ್ವಾಗತಿಸಿ, ಕಾರ್ಯದರ್ಶಿ ದೇವಿಕಾ ಎಂ.ವಂದಿಸಿದರು.

LEAVE A REPLY

Please enter your comment!
Please enter your name here