ಛದ್ಮವೇಷ ಸ್ಪರ್ಧೆಯಲ್ಲಿ ವಿದ್ಯಾರಶ್ಮಿಯ ತನಯ್ ಪ್ರಥಮ

0

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 1ನೆ ತರಗತಿಯ ತನಯ್ ಡಿ. ಕೆ.(ಧನಂಜಯ ಮರ್ಕಂಜ ಮತ್ತು ಚೇತನಾ ಎಸ್. ಕೊಚ್ಚಿ, ಮರ್ಕಂಜರವರ ಮಗ) ಪ್ರಥಮ ಸ್ಥಾನಿಯಾಗಿದ್ದಾರೆ.

ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು ಎಂದು ವಿದ್ಯಾರಶ್ಮಿ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here