ಲೋಕಸಭಾ ಚುನಾವಣೆಗೆ ಬೆಳ್ತಂಗಡಿ ನಗರ ಬ್ಲಾಕ್‌ಗೆ ವೀಕ್ಷಕರಾಗಿ ಎಚ್ ಮಹಮ್ಮದ್ ಅಲಿ ನೇಮಕ

0

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರ ಬ್ಲಾಕ್‌ಗೆ ವೀಕ್ಷಕರಾಗಿ ಎಚ್ ಮಹಮ್ಮದ್ ಅಲಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ನೇಮಕಗೊಳಿಸಿರುತ್ತಾರೆ.

ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು ಹಾಗೂ ಪಕ್ಷಸಂಘಟನೆಗಾಗಿ ಸೂಕ್ತ ಸಲಹೆ ಸೂಚನೆ ನೀಡಿ ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳುವ ನಿಟ್ಟನಲ್ಲಿ ಬೆಳ್ತಂಗಡಿ ನಗರ ಬ್ಲಾಕ್‌ಗೆ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿದ್ದಾರೆ. ಎಚ್ ಮಹಮ್ಮದ್ ಅಲಿ ಯವರು ಜಿಲ್ಲಾ ಕಾಂಗ್ರೆಸ್‌ನ ಪ್ರದಾನ ಕಾರ್ಯದರ್ಶಿಗಳಾಗಿ ಹಾಗೂ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here