ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಕರ್ತವ್ಯಕ್ಕೆ ಹಾಜರು

0

ಪುತ್ತೂರು: ಪುತ್ತೂರಿಗೆ ಡಿವೈಎಸ್ಪಿಯಾಗಿ ವರ್ಗಾವಣೆಗೊಂಡ ಅರುಣ್ ನಾಗೇಗೌಡ ನ.24ರಂದು ಸಂಜೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಮೈಸೂರು ಮೂಲದವರಾಗಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಡಿವೈಎಸ್ಪಿ ಅವರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here