ನ.25:ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಹರಕೆ ನೇಮೋತ್ಸವ

0

ಪುತ್ತೂರು: ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ನ.25ರಂದು ರಾತ್ರಿ 8 ಗಂಟೆಗೆ ಕಯ್ಯಾರುಪಾದೆ ಶಿವರಾಜ್ ರೈ ಪೊಟ್ಟಮೂಲೆ ಮತ್ತು ಮನೆಯವರು ಶ್ರೀನಿಧಿ ಪವರ್ ಸಿಸ್ಟಮ್ ತೆಂಕಿಲ, ಪುತ್ತೂರು ಇವರ ಸೇವಾರ್ಥವಾಗಿ ಸ್ವಾಮಿ ಕೊರಗಜ್ಜ ದೈವಕ್ಕೆ ಹರಕೆಯ ನೇಮೋತ್ಸವ ನಡೆಯಲಿದ್ದು ಬಳಿಕ ಅನ್ನಸಂತರ್ಪಣೆ ಜರಗಲಿದೆ.
ಆದ್ದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದೈವದ ಕರಿಗಂಧ ಪ್ರಸಾದವನ್ನು ಸ್ವೀಕರಿಸಬೇಕಾಗಿ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here