ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

0

ಪುತ್ತೂರು: ಬಿಜೆಪಿಯ ಯುವ ಮುಖಂಡ ಹಾಗೂ ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಶ್ರೀದೇವರ ದರ್ಶನ ಪಡೆದರು.

LEAVE A REPLY

Please enter your comment!
Please enter your name here