ಆರ್ಯಾಪು: ಜಾಹೀರಾತು ಹೋರ್ಡಿಂಗ್ಸ್‌ಗೆ ಲಾರಿ ಡಿಕ್ಕಿ – ಪ್ರಕರಣ ದಾಖಲು

0

ಪುತ್ತೂರು: ಆರ್ಯಾಪಿನಲ್ಲಿ ಜಾಹೀರಾತು ಹೋಡಿಂಗ್ಸ್‌ಗೆ ಲಾರಿಯೊಂದು ಡಿಕ್ಕಿಯಾದ ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಪ್ಪಳಿಗೆ ಅಂಬಿಕಾ ವಿದ್ಯಾ ಸಂಸ್ಥೆಯು ಆರ್ಯಾಪಿನಲ್ಲಿ ಸಂಸ್ಥೆಗೆ ಸಂಬಂಧಿಸಿದ ಜಾಹೀರಾತುವಿನ ಹೋರ್ಡಿಂಗ್ಸ್‌ಗೆ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯಿಂದಾಗಿ ಜಾಹೀರಾತು ಹೋರ್ಡಿಂಗ್ಸ್‌ಗೆ ಹಾನಿಯಾಗಿದ್ದು, ಘಟನೆಗೆ ಸಂಬಂಧಿಸಿ ಸಂಸ್ಥೆಯ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here