ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಗಳಿಗೆ INSEF ರೀಜನಲ್ ಸೈನ್ಸ್ ಫೇರ್ ನಲ್ಲಿ ಎರಡು ಚಿನ್ನ, ಒಂದು ಕಂಚು

0

ಪುತ್ತೂರು: ಮೂಡಬಿದ್ರೆ ಆಳ್ವಾಸ್ ಸಂಸ್ಥೆಯಲ್ಲಿ ನ.25ರಂದು ಜರುಗಿದ INSEF ರೀಜನಲ್ ಫೇರ್ ನಲ್ಲಿ ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 8ನೇ ತರಗತಿಯ ವಿದ್ಯಾರ್ಥಿನಿಯರಾದ ಧನ್ಯಶ್ರೀ ಎಚ್.ಪಿ ಹಾಗೂ ಆಪ್ತ ಚಂದ್ರಮತಿ ಮುಳಿಯ ಅವರು ಭಾಗವಹಿಸಿ ಚಿನ್ನದ ಪದಕವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 10ನೇ ತರಗತಿ ವಿದ್ಯಾರ್ಥಿ ಧ್ಯಾನ್ ಬಿ ಶೆಟ್ಟಿ ಕಂಚಿನ ಪದಕವನ್ನು ಗಳಿಸಿದ್ದಾರೆ ಹಾಗೂ 7ನೇ ತರಗತಿಯ ಅದ್ವೈತ ಅವರು ತಮ್ಮ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here