ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆಯಲ್ಲಿ ಮೌಶ್ಮಿ ಶೆಟ್ಟಿ ಪ್ರಥಮ

0

ಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.
ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು ವಿಟಿವಿಯ ಮುಖ್ಯಸ್ಥರೂ ಆಗಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ಮತ್ತು ಸ್ನೇಹ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here