ರಾಜ್ಯಮಟ್ಟದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತೇರ್ಗಡೆ

0

ಪುತ್ತೂರು: 2022-23ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಡೆಸಲ್ಪಟ್ಟ ರಾಜ್ಯ ಪುರಸ್ಕಾರ ಕಬ್ ಚತುರ್ಥ ಚರಣ ಪರೀಕ್ಷಾ ಶಿಬಿರದಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ 9 ಕಬ್ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ  ಅದ್ವೈತ್ ಶಂಕರ್ ವೈ, ಆರ್ಯನ್ ಪಿ ಎಲ್, ಕೃತಿಕ್ ಬಿ ಆರ್ , ಎಂ ಜಶಿತ್ ಆಚಾರ್ಯ, ಪ್ರಣವ್ ಕೇಕುಣ್ಣಾಯ, ರಾಹುಲ್ ಜಿ.ಎಂ, ಸ್ಕಂದ .ಎಂ. , ಸಂಹಿತ್ ಸಿ ಅಲಾರ್ , ವಸಿಷ್ಠ ಸಿ ಎಸ್ ಇವರಿಗೆ ಲೇಡಿ ಕಬ್ ಮಾಸ್ಟರ್ ಪುಷ್ಪಲತಾ ಕೆ ಮಾರ್ಗದರ್ಶನ ನೀಡಿರುತ್ತಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ. 

LEAVE A REPLY

Please enter your comment!
Please enter your name here