ಪುತ್ತೂರು ಸಂಚಾರ ಪೊಲೀಸ್ ಠಾಣೆ ಎ.ಎಸ್.ಐ ಕುಶಾಲಪ್ಪ ಗೌಡ ಅವರಿಗೆ ದ.ಕ.ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಬೀಳ್ಕೊಡುಗೆ

0

ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿರುವ ಕುಶಾಲಪ್ಪ ಗೌಡ ಅವರು ನ.30ರಂದು ನಿವೃತ್ತಿ ಹೊಂದಲಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಬೀಳ್ಕೊಡಲಾಯಿತು.


ಎಸ್ಪಿ ಸಿಬಿ ರಿಷ್ಯಂತ್ ಅವರು ಕುಶಾಲಪ್ಪ ಗೌಡ ದಂಪತಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭ ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್.ಐ ಕುಟ್ಟಿ, ಕುಶಾಲಪ್ಪ ಗೌಡ ಅವರ ಪತ್ನಿ ಪ್ರೇಮಲತಾ, ಪುತ್ರ ನಿತಿನ್, ಪುತ್ರಿ ರಶ್ಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here