ಬಲ್ನಾಡು ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ಪೃಥ್ವಿರಾಜ್ ರಾಜ್ಯಮಟ್ಟಕ್ಕೆ ಆಯ್ಕೆ December 1, 2023 0 FacebookTwitterWhatsApp ಪುತ್ತೂರು:ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ನೆಯ ತರಗತಿ ವಿದ್ಯಾರ್ಥಿ ಪೃಥ್ವಿರಾಜ್ ಆರ್ ಜೆ 100ಮೀ, 200ಮೀ, ಮತ್ತು 4×100 ಮೀ ರಿಲೇ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸದಾಶಿವ ಡಿ ತರಬೇತಿ ನೀಡಿರುತ್ತಾರೆ. RELATED ARTICLESMORE FROM AUTHOR ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೆ.ಶೇಖರ ರೈ ಕುರಿಕ್ಕಾರರವರಿಗೆ ಬೀಳ್ಕೊಡುಗೆ ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ: ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನೆ ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ ಇದರ 31ನೇ ವಾರ್ಷಿಕ ಮಹಾಸಭೆ – ನೂತನ ಗ್ರಂಥಗಳ ಅನಾವರಣ, ಪ್ರಶಸ್ತಿಪ್ರದಾನ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ