ಉಪ್ಪಿನಂಗಡಿ: ಕ್ರೀಡಾ ಜ್ಯೋತಿಗೆ ಸ್ವಾಗತ

0

ಉಪ್ಪಿನಂಗಡಿ: ರಾಜ್ಯ ಮಟ್ಟದ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಉಪ್ಪಿನಂಗಡಿಯ ಸರಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸಿದಾಗ ಅದಕ್ಕೆ ಸ್ವಾಗತ ನೀಡಲಾಯಿತು.


ಈ ಸಂದರ್ಭ ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಸದಸ್ಯರಾದ ಸುರೇಶ್ ಅತ್ರೆಮಜಲು, ಯು.ಟಿ. ತೌಸೀಫ್, ಸಣ್ಣಣ್ಣ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವಿಶಾಂತಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್, ಸಿಆರ್‌ಪಿ ಅಶ್ರಫ್, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಪ್ರಮುಖರಾದ ಶ್ರೀಧರ ಭಟ್, ಫಾರುಕ್, ಮಜೀದ್, ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here