ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕವಾದ ಜಂಬೂರಾಜ್ ಮಹಾಜನ್

0

ಪುತ್ತೂರು:ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ನೇಮಕವಾಗಿದ್ದಾರೆ.

ಡಿ.ಸಿ.ಆ‌ರ್.ಬಿ. ಚಿಕ್ಕಮಗಳೂರು ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ.ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here