ಪಂಚರಾಜ್ಯಗಳ ಚುನಾವಣೆ ಫಲಿತಾಂಶ – 3ನೇ ಭಾರಿಯೂ ಪ್ರಧಾನಿ ನರೇಂದ್ರ ಮೋದಿಯೇ ಎಂಬುದನ್ನು ಸಾಬೀತು ಪಡಿಸಿದೆ – ಸಾಜ ರಾಧಾಕೃಷ್ಣ ಆಳ್ವ

0

ಪುತ್ತೂರು: ಪಂಚರಾಜ್ಯಗಳಿಗೆ ನಡೆದ ಚುನಾವಣೆಯ ಪಲಿತಾಂಶ ಬಿಜೆಪಿಗೆ ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿತ್ತು.ಈ ಅದ್ಭುತ ವಿಜಯ ಮುಂದಿನ ಮಹಾಚುನಾವಣೆಗೆ ಹೊಸ ಹುರುಪನ್ನು ನೀಡಿದೆ ಹಾಗೂ ಮೂರನೇ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎಂಬ ದೇಶದ ಜನತೆಯ ಘೋಷಣೆಗೆ ಹಾದಿ ಸುಗಮವಾಗಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿಳಿಸಿದ್ದಾರೆ.

ಈ ಅಭೂತಪೂರ್ವ ವಿಜಯಕ್ಕೆ ಕಾರಾಣೀಭೂತರಾದ ಪ್ರಧಾನಿ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾರವರಿಗೆ,ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಹಾಗೂ ಪಕ್ಷದ ಸ್ಥಳೀಯ ನಾಯಕರು ಕಾರ್ಯಕರ್ತರುಗಳಿಗೆ ಅಭಿನಂದನೆಗಳು.

LEAVE A REPLY

Please enter your comment!
Please enter your name here