ಪಡುಮಲೆ ಲಕ್ಷ ದೀಪೋತ್ಸವ ಸಮಿತಿ ರಚನೆ

0

ಅಧ್ಯಕ್ಷರಾಗಿ ಶಿವಪ್ರಸಾದ್ ಭಟ್ ಪಟ್ಟೆ, ಕಾರ್ಯದರ್ಶಿಯಾಗಿ ಸಂತೋಷ್ ಆಳ್ವ ಗಿರಿಮನೆ

ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿ. 9 ರಂದು ನಡೆಯುವ ಲಕ್ಷ ದೀಪೋತ್ಸವ ಸಮಿತಿ ಅಧ್ಯಕ್ಷರಾಗಿ ಶಿವಪ್ರಸಾದ್ ಭಟ್ ಪಟ್ಟೆ ಕಾರ್ಯದರ್ಶಿಯಾಗಿ ಸಂತೋಷ್ ಆಳ್ವ ಗಿರಿಮನೆ ಅಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಮಾಧವ ರೈ ಹೊಸಮನೆ ಕರ್ಪುಡಿಕಾನ, ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ರಾವ್ ಶರವು ಅಯ್ಕೆ ಮಾಡಲಾಗಿದೆ.ಗೌರವ ಸಲಹೆಗಾರರಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಸಿ.ಯಚ್ ರವರನ್ನು ಅಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here