ಡಿ.7; ಬೆಟ್ಟಂಪಾಡಿ ವಿನಾಯಕ ನಗರ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದ ಬಾಲಾಲಯ ಪ್ರತಿಷ್ಠೆ

0

ನಿಡ್ಪಳ್ಳಿ; ಬೆಟ್ಟಂಪಾಡಿ ಕಕ್ಕೂರು ವಿನಾಯಕ ನಗರ ಶ್ರೀ ಸಿದ್ದಿವಿನಾಯಕ ಸೇವಾ ಸಂಘ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದ ಪುನರ್ ನಿರ್ಮಾಣದ ಅಂಗವಾಗಿ ದ್ವಾದಶ ನಾರೀಕೇಳ ಶ್ರೀ ಗಣಪತಿ ಹೋಮ ಮತ್ತು ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಡಿ.7 ರಂದು ಬೆಳಿಗ್ಗೆ ಗಂಟೆ 7 ರಿಂದ ವೇದಮೂರ್ತಿ ಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ಜರಗಲಿದೆ ಎಂದು ಭಜನಾ ಮಂದಿರದ ಅಧ್ಯಕ್ಷ ಕೃಷ್ಣಪ್ಪ ಕುಲಾಲ್ ಮತ್ತು ಸದಸ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here