ಬೆಳ್ಳಾರೆ ಮಹಮ್ಮದ್ ಮುಸ್ಲಿಯಾರ್ ಹೃದಯಾಘಾತದಿಂದ ನಿಧನ

0

ಕೆಯ್ಯೂರು: ಕೆಯ್ಯೂರು ಗ್ರಾಮದ ಪಾತುಂಜ ನಿವಾಸಿ ಬೆಳ್ಳಾರೆ ಮಹಮ್ಮದ್ ಮುಸ್ಲಿಯಾರ್‌(55ವ) ಹೃದಯಾಘಾತದಿಂದ ದ.6ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಒಬ್ಬ ಪುತ್ರ, ಮೂವರು ಪುತ್ರಿಯರನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಮಾಡಾವು ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯರಾಗಿದ್ದರು. ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here