ಎಸ್.ಆರ್.ಕೆ. ಲ್ಯಾಡರ‍್ಸ್ ಬೆಳ್ಳಿಹಬ್ಬ ಲೋಗೊ ಅನಾವರಣಗೈದ ಡಾ| ಡಿ. ವೀರೇಂದ್ರ ಹೆಗ್ಗಡೆ

0

ಪುತ್ತೂರು: ಎಸ್.ಆರ್.ಕೆ. ಲ್ಯಾಡರ‍್ಸ್ ಸಂಸ್ಥೆಯ ಬೆಳ್ಳಿಹಬ್ಬದ ಲೋಗೊವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅನಾವರಣಗೊಳಿಸಿದರು.
25ನೇ ವರ್ಷದ ಸಂಭ್ರಮದಲ್ಲಿರುವ ಎಸ್.ಆರ್.ಕೆ. ಲ್ಯಾಡರ‍್ಸ್ ತನ್ನ ಮಳಿಗೆಯನ್ನು ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ತೆರೆದಿದ್ದು, ಮಳಿಗೆಗೆ ಆಗಮಿಸಿದ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಲೋಗೊ ಅನಾವರಣಗೊಳಿಸಿ, ಶುಭಹಾರೈಸಿದರು. ಈ ಸಂದರ್ಭ ಸಹಾಯಕ ಆಯುಕ್ತ ಗಿರೀಶ್ ನಂದನ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here