ಐತ್ತೂರು ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ

0

ಕಡಬ: ಉದ್ಯೋಗ ಖಾತರಿ ಯೋಜನೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಡಿ.5ರಂದು ಕಡಬ ಮೆಸ್ಕಾಂ ಎಇಇ ಸಜಿ ಕುಮಾರ್
ಅಧ್ಯಕ್ಷತೆಯಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಸಾಮಾಜಿಕ ಪರಿಶೋಧನೆಯ ನೋಡೆಲ್ ಅಧಿಕಾರಿ ಚಂದ್ರಶೇಖರ್ ಮಾಹಿತಿ ನೀಡಿದರು. ಎನ್.ಆರ್.ಇ.ಜಿ ತಾಂತ್ರಿಕ ಸಹಾಯಕಿ ಸವಿತಾ ಲೋಬೋ
ಐತ್ತೂರು ಗ್ರಾ.ಪಂ ಅಧ್ಯಕ್ಷೆ ವತ್ಸಲಾ ಜೆ, ಉಪಾಧ್ಯಕ್ಷೆ ಜಯಲಕ್ಷ್ಮೀ, ಪಿಡಿಒ ಸುಜಾತಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಿಡಿಒ ಸುಜಾತಾ ಕೆ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here