ಶಾಖೆಪುರ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಹಿರೆಬಂಡಾಡಿ: ಸಂಜೀವಿನಿ ಮಿತ್ರವೃಂದ ಶಾಖೆಪುರ ಇದರ ಆಶ್ರಯದಲ್ಲಿ ಡಿ.24ರಂದು ಶಾಖೆಪುರ ಮೈದಾನದಲ್ಲಿ ನಡೆಯುವ 5ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ ಹಾಗೂ ಹಿರೆಬಂಡಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಂದು ಬಿಡುಗಡೆ ಮಾಡಲಾಯಿತು. ಸಂಜೀವಿನಿ ಮಿತ್ರವೃಂದದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here