ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ಅಧ್ಯಕ್ಷರಾಗಿ ನವೀನ ನೆಕ್ಕಿಲು, ಪ್ರ.ಕಾರ್ಯದರ್ಶಿ ಚೇತನ್ ಕಲ್ಪಣೆ

0

ಪುತ್ತೂರು: ಸ್ವಸ್ತಿಕ್ ಗೆಳೆಯರ ಬಳಗ ನೆಕ್ಕಿಲು ಇದರ ಮಾಸಿಕ ಸಭೆ ಸಂಘದ ಅಧ್ಯಕ್ಷ ಹರೀಶ್ ವೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನವೀನ ನೆಕ್ಕಿಲು, ಪ್ರಧಾನ ಕಾರ್ಯದರ್ಶಿಯಾಗಿ ಚೇತನ್ ಕಲ್ಪನೆ ಹಾಗೂ ಕೋಶಾಧಿಕಾರಿಯಾಗಿ ಹೇಮಚಂದ್ರ ನೆಕ್ಕಿಲು ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸುಂದರ ಬಲ್ಯಾಯ ನೆಕ್ಕಿಲು ಅವರನ್ನು ಮರು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ದೀಕ್ಷಿತ್ ಬಲ್ಯಾಯ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಎಲಿಯ ಆಯ್ಕೆಯಾದರು. ಸಂಘದ ಗೌರವಾಧ್ಯಕ್ಷರಾದ ಸುಂದರ ಬಲ್ಯಾಯ ನೆಕ್ಕಿಲುಮ ಗೌರವ ಸಲಹೆಗಾರರಾದ ಪದ್ಮಯ್ಯ ನಾಯ್ಕ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here