ಅರಿಯಡ್ಕ ಶ್ರೀ ಕೃಷ್ಣ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಅರಿಯಡ್ಕ:ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರ ಇದರ ನೇತೃತ್ವದಲ್ಲಿ ಜನವರಿ 7ರಂದು ನಡೆಯುವ ಪ್ರತಿಷ್ಠಾ ಮಹೋತ್ಸವ ಹಾಗೂ 45 ನೇ ವರ್ಷದ ಅರ್ಧ ಏಕಾಹ ಭಜನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಡಿ.9 ರಂದು ಭಜನಾ ಮಂದಿರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು, ಭಜನಾ ಸಂಕೀರ್ತನೆ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here