ರಾಷ್ಟ್ರಮಟ್ಟದ ಮೂರ್ತಿಕಲಾ ರಚನಾ ಸ್ಪರ್ಧೆ :ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕಿಶಾನ್ ದ್ವಿತೀಯ

0

ಪುತ್ತೂರು: ವಿದ್ಯಾಭಾರತಿ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ, ಅಖಿಲಾ ಭಾರತೀಯ ಸಂಸ್ಕೃತಿ ಮಹೋತ್ಸವ ಮತ್ತು ಶ್ರೀಜಿ ಬಾಬಾ ಸರಸ್ವತಿ ವಿದ್ಯಾಮಂದಿರ, ಮಥುರಾ ಇಲ್ಲಿನ ನಡೆದ ರಾಷ್ಟ್ರಮಟ್ಟದ ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಕಿಶಾನ್(ಹರೀಶ್ ಗೌಡ ಮತ್ತು ಸವಿತಾ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ,ರಂಗಪ್ಪ ಕಲಾದಗಿ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here