ಕೊಂಡಾಡಿಕೊಪ್ಪ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

0

ಕಾಣಿಯೂರು: ಕೊಂಡಾಡಿಕೊಪ್ಪ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು.ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಭಟ್ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪೂರ್ವಾಧ್ಯಕ್ಷ ದಾಮೋದರ ಗೌಡ ಕಕ್ವೆ ಹಿರಿಯರಾದ ಈಶ್ವರ ಭಟ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಕಮಿತ್ತಿಲು ಉಪಾಧ್ಯಕ್ಷೆ ಲತಾ ಶರವೂರು ಶಾಲಾಭಿವೃದ್ಧಿ ಸಮಿತಿ ಪೂರ್ವಾಧ್ಯಕ್ಷ ಶೀನಪ್ಪ ಕುಂಬಾರ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಆರ್ ದಿವಾಕರ ಕುಂಬಾರ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನೋದ್ ಕುಮಾರ್ ಕೊಂಡಾಡಿಕೊಪ್ಪ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ವಾಸಪ್ಪಕುಂಬಾರ ಗಣೇಶ ಪೂಜಾರಿ ಕೊಂಡಾಡಿ ನೋಣಯ್ಯ ಗೌಡ ಏಂತಡ್ಕ ದೇವಸ್ಥಾನದ ಸಿಬ್ಬಂದಿಗಳಾದ ಕಾರ್ತಿಕ್ ಅರ್ಚನ್ ವಿದ್ಯಾರ್ಥಿಗಳಾದ ಪ್ರಣಮ್ ಹಿಮಶ್ರೀ ಉಪಸ್ಥಿತರಿದ್ದರು.ಶಾಲಾ ಮುಖ್ಯಗುರು ಜಯಂತ ವೈ ಸರ್ವರನ್ನೂ ಸ್ವಾಗತಿಸಿದರು.

LEAVE A REPLY

Please enter your comment!
Please enter your name here