ಬೆಟ್ಟಂಪಾಡಿ ದೇವಾಲಯಕ್ಕೆ ಅಯೋಧ್ಯೆಯ ಮಂತ್ರಾಕ್ಷತೆ

0

ನಿಡ್ಪಳ್ಳಿ; ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ ಬೆಟ್ಟಂಪಾಡಿ ದೇವಸ್ಥಾನಕ್ಕೆ ಮೆರವಣಿಗೆಯೊಂದಿಗೆ ಡಿ.14 ರಂದು ಆಗಮನವಾಯಿತು.

ಈಶ್ವರಮಂಗಲ ಹನುಮಗಿರಿಯಲ್ಲಿ ವಿತರಿಸಿದ ಮಂತ್ರಾಕ್ಷತೆಯನ್ನು ವಾಹನದಲ್ಲಿ ಮೆರವಣಿಗೆ ಮೂಲಕ ತಂದು ರೆಂಜ ಶ್ರೀ ಅಯ್ಯಪ್ಪ ಭಜನಾ ಮಂದಿರದಿಂದ ಕಲಶ  ಭಜನೆ ಚೆಂಡೆ ಮೂಲಕ ಭವ್ಯ ಮೆರವಣಿಗೆಯಲ್ಲಿ  ದೇವಸ್ಥಾನಕ್ಕೆ ತರಲಾಯಿತು. ದೇವಸ್ಥಾನದ ಮೊಕ್ತೇಸರ ವಿನೋದ್ ರೈ ಸೇರಿದಂತೆ ಗ್ರಾಮದ ಪುರುಷ, ಮಹಿಳಾ  ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here