ಪುತ್ತೂರು: ಅವಧಿ ಮೀರಿದ ಬಿಯರ್ ದಾಸ್ತಾನು ನಾಶ

0

ಪುತ್ತೂರು: ಕರ್ನಾಟಕ ರಾಜ್ಯ ಪಾನೀಯ ನಿಗಮ ಪುತ್ತೂರು ಮಳಿಗೆಯ ಆವರಣದಲ್ಲಿ ಡಿ.15ರಂದು ಅವಧಿ ಮೀರಿದ ಒಟ್ಟು 119 ಪೆಟ್ಟಿಗೆ, 19 ಬಾಟಲ್ ಬಿಯರ್ ದಾಸ್ತಾನುಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಅಬಕಾರಿ ಉಪ ಆಯುಕ್ತರ ಆದೇಶದಂತೆ, ಅಬಕಾರಿ ಉಪ ಅಧೀಕ್ಷಕ ಅಶೋಕ್ ಎ ಪೂಜಾರಿ ಹಾಗೂ ಪಾನೀಯ ನಿಗಮದ ವ್ಯವಸ್ಥಾಪಕ ಎಸ್.ಜಿ. ಜಗದೀಶ್, ಮೇಲ್ವಿಚಾರಕ ಜಿ.ಸಿ. ಬಾಲಚಂದ್ರ ಹಾಗೂ ಅಬಕಾರಿ ಪೇದೆ ಸಿದ್ದಲಿಂಗ ಇವರ ಉಪಸ್ಥಿತಿಯಲ್ಲಿ ನಾಶಪಡಿಸಲಾಯಿತು.

LEAVE A REPLY

Please enter your comment!
Please enter your name here