ಹಣಿಯೂರು ಗುತ್ತು‌ ಪರಿವಾರ ಬಂಟರ ತರವಾಡು ದೈವಸ್ಥಾನದಲ್ಲಿ ಧರ್ಮನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಜ.18ರಿಂದ ಜ.20 ಧರ್ಮ ನೇಮೋತ್ಸವ

ಪುತ್ತೂರು: ಕೊಡಿಪಾಡಿ ಗ್ರಾಮದ ಹಣಿಯೂರು ಗುತ್ತು ಪರಿವಾರ ಬಂಟರ ತರವಾಡು ದೈವಸ್ಥಾನದಲ್ಲಿ ಜ.18ರಿಂದ ಜ.20ರ ವರೆಗೆ ನಡೆಯಲಿರುವ ಶ್ರೀ ಧೂಮಾವತಿ-ಬಂಟ, ವರ್ಣರ ಪಂಜುರ್ಲಿ ಕಲ್ಲುರ್ಟಿ, ಕೊರತಿ, ಜಾವತೆ, ಗುಳಿಗ ಹಾಗೂ ಪರಿವಾರ ದೈವಗಳ ಧರ್ಮನೇಮೋತ್ಸವದ ಆಮಂತ್ರಣ ಪತ್ರವನ್ನು ದೈವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕುಟುಂಬದ ಹಿರಿಯರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here