ಅರಿಯಡ್ಕ: ಪ್ರತಿಷ್ಠಾ ಬ್ರಹ್ಮಕಲಶದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಅರಿಯಡ್ಕ: ಗ್ರಾಮ ದೈವ ಶ್ರೀ ಧೂಮಾವತಿ ಹಾಗೂ ಶ್ರೀ ರಕ್ತೇಶ್ವರಿ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶದ ವಾರ್ಷಿಕೋತ್ಸವದ ಅಂಗವಾಗಿ ಜ.23ರಿಂದ ಮತ್ತು 24ರವರೆಗೆ ಕುತ್ಯಾಡಿ ದೈವಸ್ಥಾನದ ವಠಾರದಲ್ಲಿ ನಡೆಯುವ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಡಿ.17 ರಂದು ಶ್ರೀ ಧೂಮಾವತಿ ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಶ್ರೀ ಹರಿ ಭಟ್ ಮತ್ತು ಮನೆಯವರು ಕುತ್ಯಾಡಿ, ಅರಿಯಡ್ಕ ತಿಮ್ಮಪ್ಪ ರೈ ಪಾಪೆಮಜಲು, ಪ್ರಧಾನ ಕರ್ಮಿ ಸದಾಶಿವ ಮಣಿಯಾಣಿ ಕುತ್ಯಾಡಿ, ಕುಂಞರಾಮ ಮಣಿಯಾಣಿ ಕುತ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here