ರಾಮನಗರ ನಿವಾಸಿ ದೇವದಾಸ ಪೈ ನಿಧನ

0

ಉಪ್ಪಿನಂಗಡಿ: ಇಲ್ಲಿನ ರಾಮನಗರ ನಿವಾಸಿ ದೇವದಾಸ ಪೈ (64) ಮಂಗಳವಾರ ರಾತ್ರಿ ದಿಢೀರ್ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಇವರು ಸ್ಟೇಟ್‌ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್‌ನ ಹಲವು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ಮೃತರು ಓರ್ವ ಪುತ್ರ ಹಾಗೂ ಪತ್ನಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here