ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನಿಂದ ಸಹಾಯ ಧನ ಚೆಕ್ ವಿತರಣೆ

0

ಸವಣೂರು:ಒಕ್ಕಲಿಗ ಸ್ವ ಸಹಾಯ ಸಂಘಗಳ ಕೈಮಾನ ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯರಾದ ವನಜರವರು ಅನಾರೋಗ್ಯದಲ್ಲಿದ್ದು ಈ ಹಿನ್ನಲೆಯಲ್ಲಿ ವನಜರವರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ನೀಡುವ ಸಹಾಯಧನದ ಚೆಕ್ ನ್ನು ಹಾಗೂ ಒಕ್ಕೂಟದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಕೈಮಾನ ಒಕ್ಕೂಟದ ಅಧ್ಯಕ್ಷರಾದ ಉದಯ್ ಕುಮಾರ್ ಅಗಲಿ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಒಕ್ಕೂಟ ಕಾರ್ಯದರ್ಶಿ ಪುರುಷೋತ್ತಮ್ ಗೌಡ, ಮೇಲ್ವಿಚಾರಕರಾದ ವಿಜಯ್ ಕುಮಾರ್, ಪ್ರೇರಕರಾದ ಗಣೇಶ್ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here