![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕುಂಬ್ರ ಕೆಐಸಿ 4ನೇ ಸನದುದಾನ ಕಾರ್ಯಕ್ರಮ ಅತಿಥಿಯಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರುರವರು ಡಿ.22ರಂದು ಮಧ್ಯಾಹ್ನ ಭೇಟಿ ನೀಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ಸೂಚಿಸಿದರು. ಸಂಸ್ಥೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಕೆಐಸಿ ಅಧ್ಯಕ್ಷ ಕೆಪಿ ಅಹಮ್ಮದ್ ಹಾಜಿ ಆಕರ್ಷಣ್, ಪ್ರಧಾನ ಕಾರ್ಯದರ್ಶಿ ಕೆಎಂ ಬಾವಾ ಹಾಜಿ ಕೂರ್ನಡ್ಕ, ಸಂಘಟನಾ ಕಾರ್ಯದರ್ಶಿ ಅನೀಸ್ ಕೌಸರಿ ಸಹಿತ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.