ಸ್ಕೌಟ್ ರಾಜ್ಯಪುರಸ್ಕಾರ ಪರೀಕ್ಷೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ತೇರ್ಗಡೆ

0

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕರ್ನಾಟಕ ಇವರು ಶೈಕ್ಷಣಿಕ ವರ್ಷ 2022-2023 ರಲ್ಲಿ ನಡೆಸಿದ ರಾಜ್ಯಪುರಸ್ಕಾರ ಪರೀಕ್ಷೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿಯ ವಿದ್ಯಾರ್ಥಿ ಪವನ್ ಕುಮಾರ್ ತೇರ್ಗಡೆ ಹೊಂದಿದ್ದಾರೆ ಎಂದು ಸಂಸ್ಥೆಯ ಮುಖ್ಯಗುರುಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here