ಅಗಳಿ ಶ್ರೀ ಸದಾಶಿವ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

0

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜ 15,16ರಂದು ನಡೆಯಲಿರುವ ಶ್ರೀ ದೇವರ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಬಿಡುಗಡೆಯು ಕ್ಷೇತ್ರದಲ್ಲಿ ಡಿ.24ರಂದು ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಅನುವಂಶಿಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ಅರ್ಚಕ ಈಶ್ವರಚಂದ್ರ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕುಶಾಲಪ್ಪ ಗೌಡ ಅಗಳಿ, ಭವಾನಿಶಂಕರ ಅಗಳಿ, ರಾಧಾಕೃಷ್ಣ ಬೈತಡ್ಕ, ಹರೀಶ್ ಮುಂಡಾಳ, ಮಾಧವಿ ಬೋಮ್ಮೊಡಿ ತಾರಾ ಬೆಳಂದೂರು ಹಾಗೂ ಲಿಂಗಪ್ಪ ಗೌಡ ಅಗಳಿ, ಮೋನಪ್ಪ ಗೌಡ ಕೂರೋಡಿ, ಶ್ರೀಧರ ಗೌಡ ಅಗಳಿ, ಪದ್ಮಯ್ಯ ಗೌಡ ಅಗಳಿ ಸೇರಿದಂತೆ ಹಲವಾರು ಮಂದಿ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here