ಡಿ.26(ನಾಳೆ) ಕಲ್ಲೇಗದ 1777ನೇ ಮದ್ಯವರ್ಜನ ಶಿಬಿರಕ್ಕೆ ವಿರೇಂದ್ರ ಹೆಗ್ಗಡೆ ಆಗಮನ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಪುತ್ತೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನೆಹರುನಗರದ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆಯುತ್ತಿರುವ 1777 ನೇ ಮದ್ಯ ವರ್ಜನ ಶಿಬಿರದ ಆರನೇ ದಿನವಾದ ಡಿ.26ರಂದು ಮಧ್ಯಾಹ್ನ 3:00 ಗಂಟೆಗೆ ಸರಿಯಾಗಿ ಮದ್ಯವರ್ಜನ ಶಿಬಿರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆಗಮಿಸಿ ಚಿಕಿತ್ಸೆ ಪಡೆಯುತ್ತಿರುವ 90 ಜನ ಶಿಭಿರಾಥಿ೯ಗಳಿಗೆ ಆಶಿರ್ವದಿಸಲಿದ್ದಾರೆ.

LEAVE A REPLY

Please enter your comment!
Please enter your name here