ನಿಡ್ಪಳ್ಳಿ ಗ್ರಾಮ ದೈವಗಳ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ; ಶ್ರೀ ಕಿನ್ನಿಮಾಣಿ ಪೂಮಾಣಿ ಪರಿವಾರ ದೈವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿಯ ದೈವಗಳ ವಾರ್ಷಿಕ ಜಾತ್ರೋತ್ಸವ ಜ.19 ರಿಂದ 24 ರವರೆಗೆ ಶ್ರೀ ಉಳ್ಳಾಕುಲು ಮಾಡದಲ್ಲಿ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ದೇಲಂಪಾಡಿ ಶ್ರೀ ಗಣೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಡಿ.26 ರಂದು ಗುತ್ತು ಮನೆಯಲ್ಲಿ ನಡೆಯಿತು.

 ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಪ್ರವೀಣ್ ಎನ್.ಆರಿಗ ನಿಡ್ಪಳ್ಳಿ ಗುತ್ತು, ಹಿರಿಯರಾದ ವಾಸುದೇವ ಭಟ್ ಮುಂಡೂರು, ಬಾರಿಕೆ ಮನೆಯವರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here