ಮುಂಡೂರು ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದ ಒತ್ತೆಕೋಲಕ್ಕೆ ಗೊನೆ ಮುಹೂರ್ತ

0

ಪುತ್ತೂರು: ಮುಂಡೂರು ಉದಯಗಿರಿ ಅಜಲಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಜ.1ರಂದು ನಡೆಯಲಿರುವ ಒತ್ತೆಕೋಲಕ್ಕೆ ಡಿ.25ರಂದು ಗೊನೆ ಮುಹೂರ್ತ ನೆರವೇರಿತು.


ದೈವಸ್ಥಾನದ ಅಭಿವೃದ್ಧಿ ಟ್ರಸ್ಟ್‌ನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಪಟ್ಟೆ, ಈಶ್ವರ ನಾಯ್ಕ, ಬಾಲಕೃಷ್ಣ ಶೆಟ್ಟಿ ಪಂಜಳ, ಸದಾಶಿವ ಗೌಡ ಕೊಡಂಕಿರಿ ಹಾಗೂ ಚಂದ್ರಹಾಸ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here