ನ್ಯಾಷನಲ್ ಕರಾಟೆ ಸ್ಪರ್ಧೆ-ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಧನ್ವಿತ್‌ ಪ್ರಥಮ

0

ಪುತ್ತೂರು: ಮಂಗಳೂರಿನಲ್ಲಿ ನಡೆದ ನ್ಯಾಷನಲ್ ಕರಾಟೆ ಸ್ಪರ್ಧೆಯಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಧನ್ವಿತ್ ರೈ ಪನಡ್ಕ ಪ್ರಥಮ ಸ್ಥಾನ ಹಾಗೂ ನ್ಯಾಷನಲ್ ಕರಾಟೆ ಚಾಂಪಿಯನ್ ತನ್ನದಾಗಿಸಿಕೊಂಡು ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಜಯಮಾಲ.ವಿ.ಎನ್. ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here