ಐತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು December 29, 2023 0 FacebookTwitterWhatsApp ಕಡಬ: ಐತ್ತೂರು ಗ್ರಾಮದ ನೆಟ್ಟಣಬೈಲು ನಿವಾಸಿ ಪ್ರವೀಣ್ ಎಂಬವರು ಡಿ.29ರಂದು ಮಧ್ಯಾಹ್ನ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ. RELATED ARTICLESMORE FROM AUTHOR ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೆ.ಶೇಖರ ರೈ ಕುರಿಕ್ಕಾರ ಇಂದು ಸೇವಾ ನಿವೃತ್ತಿ ಅ.3ರಿಂದ 12ರ ತನಕ 90ನೇ ವರ್ಷದ ಪುತ್ತೂರು ಶಾರದೋತ್ಸವ ಪೂರ್ಣಚಂದ್ರ ತೇಜಸ್ವಿ ವ್ಯಕ್ತಿ-ಕೃತಿ ಅವಲೋಕನ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ