ಶ್ರೀ ಕ್ಷೇತ್ರ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ ಪುಷ್ಪಾಲಂಕೃತ ಸೇವೆ ಮತ್ತು ಹರಕೆ ರಂಗಪೂಜೆ

0

ಕೆಯ್ಯೂರು: ಶ್ರೀ ಕ್ಷೇತ್ರ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ ಡಿ.29ರಂದು ಸೇವಾರ್ಥಿ ಶಿವರಾಮ ರೈ ಕೋಡಂಬು(ಪುಣೆ) ಶ್ರೀ ಕ್ಷೇತ್ರದಲ್ಲಿ ದೇವರಿಗೆ ಪುಷ್ಪಾಲಂಕೃತ ಸೇವೆ ಮತ್ತು ಪದ್ಮನಾಭ ಪೂಜಾರಿ ಪಲ್ಲತ್ತಡ್ಕ ಇವರ ಹರಕೆ ರಂಗಪೂಜೆ ನಡೆಯಿತು. ಮದ್ಯಾಹ್ನ ಮಹಾಪೂಜೆ ,ಪ್ರಸಾದ ವಿತರಣೆ ನಡೆದು ನೂರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ ಸೇವೆ ನಡೆಯಿತು.

LEAVE A REPLY

Please enter your comment!
Please enter your name here