ಡಿ.30: ನೌಫಲ್ ಸಖಾಫಿ ಕಳಸ ಮುಕ್ವೆಗೆ

0

ಪುತ್ತೂರು: ರಹ್ಮಾನಿಯಾ ಜುಮಾ ಮಸ್ಜಿದ್ ಮುಕ್ವೆ ಇಲ್ಲಿ ನೂತನ ಮದ್ರಸ ಕಟ್ಟಡ ನಿರ್ಮಾಣದ ಅಂಗವಾಗಿ 3 ದಿವಸಗಳ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮದ 2ನೇ ದಿನವಾದ ಡಿ.30ರಂದು ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ರಾಜೀವ್ ಗಾಂಧಿ ಯುನಿವರ್ಸಿಟಿಯ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕಾರ್ ಅಲಿ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here