ದರ್ಬೆಯ ರಾಜಕಾಲುವೆಯಲ್ಲಿ ಕೊಳಚೆ ನೀರು ಶೇಖರಣೆ- ಮಾರಕ ರೋಗ ಹರಡುವ ಸಾಧ್ಯತೆ

0

ನಗರ ಸಭಾ ಅಧಿಕಾರಿಗಳೇ ಇತ್ತ ಗಮನಹರಿಸಿ

ಪುತ್ತೂರು: ದರ್ಬೆ ಅಂಚೆ ಕಚೇರಿ ಎದುರುಗಡೆ ಮುಖ್ಯ ರಸ್ತೆಗೆ ತಾಗಿಕೊಂಡಿರುವ ರಾಜಕಾಲುವೆಯಲ್ಲಿ ಕೊಳಚೆ ನೀರು ಶೇಖರಣೆಗೊಂಡಿದ್ದು, ಇದರ ವಾಸನೆಯಿಂದ ಈ ಪರಿಸರದ ಸುತ್ತಮುತ್ತಲಿನ ನಾಗರಿಕರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಅಪಾಯಕಾರಿ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಮುಂತಾದ ಕಾಯಿಲೆಗಳು ಹರಡುವ ಸಾಧ್ಯತೆ ಇದೆ. ನಗರಸಭಾ ಅಧಿಕಾರಿಗಳು ಈ ಬಗ್ಗೆ ತಕ್ಷಣವೇ ಸ್ಪಂಧಿಸಿ, ತುರ್ತಾಗಿ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ.

LEAVE A REPLY

Please enter your comment!
Please enter your name here