ಪುತ್ತೂರು ನೂತನ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರರಿಗೆ ತಾ|ಸರಕಾರಿ ನೌಕರರ ಸಂಘದಿಂದ ಸ್ವಾಗತ

0

ಪುತ್ತೂರು: ಪುತ್ತೂರು ಉಪವಿಭಾಗಕ್ಕೆ ನೂತನ ಸಹಾಯಕ ಆಯುಕ್ತರಾಗಿ ಆಗಮಿಸಿರುವ ಜುಬಿನ್ ಮಹಾಪಾತ್ರ IAS ಇವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಸಂಘದ ವತಿಯಿಂದ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ, ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ, ಗೌರವಾಧ್ಯಕ್ಷ ರಾಮಚಂದ್ರ ನಿಕಟಪೂರ್ವ ಅಧ್ಯಕ್ಷ ಮೌರಿಸ್ ಮಸ್ಕರೇನ್ಹಸ್ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಹಾಜರಿದ್ದರು.

LEAVE A REPLY

Please enter your comment!
Please enter your name here