ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

0

ಬಡಗನ್ನೂರುಃ  ಪಟ್ಟೆ ನೂತನ ಪ್ರಯೋಗಾಲಯ ಕೊಠಡಿ ಉದ್ಘಾಟನೆ, ಹಾಗೂ ವಿದ್ಯಾಸಂಸ್ಥೆಗಳ ಪ್ರತಿಭಾ ಪುರಸ್ಕಾರ ,ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಟ್ಟೆ ಪ್ರತಿಭಾ ಪ್ರೌಢಶಾಲಾ ರಾಷ್ಟ್ರಮಟ್ಟದ ಕ್ರೀಡಾಪಟು ತನುಶ್ರೀ ರೈ, ಬಡಕಾಯೂರು,ಹಾಗೂ ರಾಷ್ಟ್ರಮಟ್ಟದ ತ್ರೋಬಾಲ್ ಆಟಗಾರರಾದ ಕೃತಿ ನಿರೀಕ್ಷಾ, ಮೋಕ್ಷ. ಇವರು ಮತ್ತು.ಪಟ್ಟೆ ಪ್ರತಿಭಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂರನ್ನು ಶಾಲು ಹೊದಿಸಿ ಫಲಾಪುಷ್ಪ, ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿದಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರ ಶಾಸಕ  ಎಸ್.ಎಲ್.ಬೋಜೇಗೌಡ ,ಆಪರೇಶನ್ಸ್ ಸೆಸ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಏರಿಯಾ  ಮ್ಯಾನೇಜರ್ ಪ್ರಸಾದ್ ಬಿ  ,ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪಿ. ವೇಣುಗೋಪಾಲ್ ಭಟ್,ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ,ಪ್ರಗತಿಪರ ಕೃಷಿಕ  ಬಿ ಜಿ ನಾರಾಯಣ ಭಟ್ ತೆಕ್ಕಡ್ಕ, ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ  ಪುಷ್ಪಲತಾ ದೇವಕಜೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ , ಇಸಿಓ ಪ್ರವೀಣ್ ಕುಮಾರ್,ಪುತ್ತೂರು ಉದ್ಯಮಿ ಕೆ ಪಾಂಡುರಂಗ ಭಟ್,  ಮೆರೈನ್ ಇಂಜಿನಿಯರ್  ಮನೋಹರ ಪ್ರಸಾದ್ ರೈ ಮೇಗಿನ ಮನೆ , ಬೆಂಗಳೂರು ಲೋಕಾಯುಕ್ತ ನ್ಯಾಯಾಧೀಶರು ಸಂಸ್ಥೆಯ ಹಿರಿಯ ವಿದ್ಯಾರ್ಥಿಯೂ  ಆದ  ಲತೀಫ್ ಮುಂಡೋಳೆ,  ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಕನ್ನಾಯ, ಶ್ರೀ ಕೃಷ್ಣ ಹಿ.ಪ್ರಾ.ಸಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here