ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಚೆಯರ್‌ಗಳ ಸಮರ್ಪಣೆ

0

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸ್ಮಿತಾ ಅಜೇಯ ಆಳ್ವ ಬಳ್ಳಮಜಲುಗುತ್ತು ಇವರು ತನ್ನ ಮಗಳು ಆತ್ಮಿ ಇವರ ಸೇವಾರ್ಥವಾಗಿ ನೂರು ಚೆಯರ್‌ಗಳನ್ನು ಸಮರ್ಪಣೆ ಮಾಡಿದರು.


ಈ ಸಂದರ್ಭದಲ್ಲಿ ಅರ್ಚಕರಾದ ಸುಬ್ರಹ್ಮಣ್ಯ ನಕ್ಷತ್ರಿತ್ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಧು ನರಿಯೂರು, ಕಾರ್ಯದರ್ಶಿ ಶಶಿಧರ ಕಿನ್ನಿಮಜಲು, ಗೌರವ ಸಲಹೆಗಾರರಾಧ ರವೀಂದ್ರನಾಥ ರೈ ಬಳ್ಳಮಜಲುಗುತ್ತು ಮತ್ತು ಚಂದ್ರಹಾಸ ರೈ ತುಂಬೆದಕೋಡಿ, ನಿಹಾಲ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here