ಪೆರಿಗೇರಿ:  ಅಂಗಡಿ ಮುಂದೆ ಕಾರ್ಮಿಕ ಆತ್ಮಹತ್ಯೆ

0

ಪುತ್ತೂರು: ಬಡಗನ್ನೂರು ಗ್ರಾಮದ ಪೆಪುತ್ತೂರು: ಬಡಗನ್ನೂರು ಗ್ರಾಮದ ಪೆರಿಗೇರಿ ನಿವಾಸಿ ಅವಿವಾಹಿತ ಕಾರ್ಮಿಕರೊಬ್ಬರು ಸ್ಥಳೀಯ ಅಂಗಡಿಯೊಂದರ ಹೊರಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಪೆರಿಗೇರಿ ದಿ.ಅಪ್ಪಯ್ಯ ನಾಯ್ಕ ಅವರ ಪುತ್ರ ಜಾನು ನಾಯ್ಕ (೪೫ವ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯ ಸಮೀಪದ ದುರ್ಗಾಸ್ಟೋರ್ ಎಂಬ ಅಂಗಡಿಯ ಎದುರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here